
ಮೈಸೂರು
ಮಕ್ಕಳಾಗಿಲ್ಲವೆಂಬ ಕೊರಗು, ಮಹಿಳೆ ಆತ್ಮಹತ್ಯೆಗೆ ಶರಣು
ಮಕ್ಕಳಾಗಿಲ್ಲವೆಂಬ ಕೊರಗಿನಿಂದ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನ ದೇವಿರಮ್ಮ ಬಡಾವಣೆಯಲ್ಲಿ ನಡೆದಿದೆ. ಸೌಮ್ಯಶ್ರೀ(24), ಮೃತ ಗೃಹಿಣಿ.
ದೇವಿರಮ್ಮನಹಳ್ಳಿ ನಿವಾಸಿಯಾಗಿರುವ ಸೌಮ್ಯ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂಜನಗೂಡು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.