
ಕರ್ನಾಟಕ
ಖಿನ್ನತೆಗೆ ಒಳಗಾದ ಯುವಕ ಆತ್ಮಹತ್ಯೆ ಶರಣು
ಕೋಲಾರ,ಸೆ.21: ತಂದೆ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕು ಮುದವತ್ತಿ ಗ್ರಾಮದಲ್ಲಿ ಘಟನೆ.
ಛತ್ರಕೋಡಿಹಳ್ಳಿ ಯಲ್ಲಿ ಕೆಲವು ದಿನಗಳ ಹಿಂದೆ ನಾಗೇಶ್(27) ಎಂಬುವವರ ತಂದೆ ಸಾವನ್ನಪ್ಪಿದ್ದರು. ಇದರಿಂದ ಆತ ಖಿನ್ನತೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಲಾಗಿದೆ. ಕಳೆದ ರಾತ್ರಿ ಊರಾಚೆ ಇರುವ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಕೋಲಾರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ( ಪಿ.ಜೆ)